ಉತಾರ (ಪಹಣಿ) ತಿದ್ದುಪಡಿ ಮಾಡಿಸುವುದು ಹೇಗೆ? ಎಂದು ಇಲ್ಲಿದೆ ನೋಡಿ

ನಿಮ್ಮ ಉತಾರಿಯಲ್ಲಿ ಹೊಲದ ಮಾಲೀಕರ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ? ಹೆಸರನ್ನು ತಿದ್ದುಪಡಿ ಎಲ್ಲಿ ಮಾಡಬೇಕು? ಅದರ ಪ್ರಕ್ರಿಯೆ ಏನು? ನಿಮ್ಮ ಜಮೀನಿನ ಪಹಣಿಯಲ್ಲಿ ಹೆಸರನ್ನು ತಿದ್ದುಪಡಿ ಮಾಡುವುದರಿಂದ ಆಗುವ ಉಪಯೋಗಗಳೇನು? ಇವೆಲ್ಲವುಗಳ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ. ಏನಿದು ಪಹಣಿ ತಿದ್ದುಪಡಿ? ಯಾವ ದಾಖಲೆಗಳು ಬೇಕು? ಪಹಣಿಯಲ್ಲಿ ಹೆಸರನ್ನು ತಿದ್ದುಪಡಿ ಮಾಡಲು ಕೆಲವು ದಾಖಲೆಗಳ ಅವಶ್ಯಕತೆ ಇರುತ್ತದೆ. ಪಹಣಿ ತಿದ್ದುಪಡಿ ಮಾಡಲು ಬೇಕಾಗುವ ದಾಖಲೆಗಳು? • 1964 ರಿಂದ ಇಲ್ಲಿಯವರೆಗೆ ಪ್ರತಿವರ್ಷದ…

Read More

2024ರ ದೊಡ್ಡ ಮಳೆ ಯಾವಾಗ! IMD 27 ಜಿಲ್ಲೆಗೆ ಆರೆಂಜ್ ಅಲರ್ಟ್

ಆತ್ಮೀಯ ಬಂಧುಗಳೇ ಎಲ್ ನೀನು ಎಂಬ ವೈಪರಿತ್ಯ ಕಾರಣದಿಂದಾಗಿ ಈ ಕಳೆದು 15 ಅಥವಾ ಒಂದು ವಾರಗಳಿಂದ ಮಳೆಯಾಗುತ್ತಿದೆ. ಮತ್ತು ಈ ಮುಂಬರುವ ಮುಂಗಾರು ಹಾಗೂ ದಿನಮಾನಗಳಲ್ಲಿ ಎಷ್ಟು ಮಳೆಯಾಗಲಿದೆ. ಎಂಬುದನ್ನು ಐ ಎಂ ಡಿ ಭಾರತೀಯ ಹವಾಮಾನ ಇಲಾಖೆ ಸಂದೇಶ ನೀಡಿದೆ. ಇದರ ಪ್ರಕಾರ ತಮ್ಮ ಜಿಲ್ಲೆಯ ಮಾಹಿತಿಯನ್ನು ಇಲ್ಲಿ ಪಡೆದುಕೊಳ್ಳಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ 27 ಜಿಲ್ಲೆಗಳನ್ನು ಆರೆಂಜ್ ಅಲರ್ಟ್ ಆಗಿ ಘೋಷಿಸಿದೆ. ಬದಲಾದ ಹವಾಮಾನ ಪರಿಸ್ಥಿತಿಯಿಂದಾಗಿ ಕರ್ನಾಟಕದ ಬೇಸಿಗೆ ಮಧ್ಯವು ಬಿರುಗಾಳಿ…

Read More

ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 50 ಸಾವಿರ ಉಚಿತ ಹಣ.

ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಹಲವಾರು ರೈತರಿಗೆ ಇದರ ಸದುಪಯೋಗ ಆಗುತ್ತೀದ್ದು ಈ ಯೋಜನೆಯಡಿಯಲ್ಲಿ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳಿಗೆ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು…

Read More

ಈ ಖಾತೆ ಇದ್ದರೆ ಹೆಣ್ಣು ಮಕ್ಕಳಿಗೆ ಬಂಪರ್ ಕೊಡುಗೆ

ಕೇಂದ್ರ ಸರ್ಕಾರವು ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿ‌ಸಿದರು. ಸುಕನ್ಯಾ ಸಮೃದ್ಧಿ ಯೋಜನೆಯನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ಹಾಗೂ ಮಗುವಿನ ಮುಂದಿನ ಭವಿಷ್ಯಕ್ಕಾಗಿ ವಿನ್ಯಾಸಗೊಳಿಸಲಾದ ಯೋಜನೆಯಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು? ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಪೋಷಕರು ತಮ್ಮ ಹೆಣ್ಣುಮಕ್ಕಳ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅವಕಾಶವಿರುತ್ತದೆ, ಖಾತೆಯು 21 ವರ್ಷಗಳ…

Read More

Ration Card:ಮೋಬೈಲ್ ನಲ್ಲಿಯೇ ಹೊಸ ರೇಷನ್ ಕಾರ್ಡ್ ಪಡೆಯಿರಿ! ಡೈರೆಕ್ಟ ಲಿಂಕ್ ಕ್ಲಿಕ್ ಮಾಡಿ

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಏನೆಂದರೆ ನೀವು ಹೋಗುವ ಎಲ್ಲಾ ಸ್ಥಳದಲ್ಲೂ ರೇಷನ್ ಕಾರ್ಡ್ ಹಾರ್ಡ್ ಕಾಪಿ ತೆಗೆದುಕೊಂಡು ಹೋಗುವುದು ಕಷ್ಟ ಅಥವಾ ಒಮ್ಮೊಮ್ಮೆ ತೆಗೆದುಕೊಂಡು ಹೋಗಲು ಮರೆತು ಹೋಗಬಹುದು. ಇದಕ್ಕೆ ಸರ್ಕಾರ ಇ – ರೇಷನ್ ಕಾರ್ಡ್ ಬಿಡುಗಡೆ ಮಾಡಿದ್ದು, ನೀವು…

Read More

Agri Implements Subsidy: ಎಲ್ಲಾ ಕೃಷಿ ಉಪಕರಣಗಳ ಮೇಲೆ 50% ಸಬ್ಸಿಡಿ!

ಸರ್ಕಾರವು ಯಂತ್ರೋಪಕರಣಗಳ ಸಬ್ಸಿಡಿ ವಿತರಣೆಗೆ ಮುಂದಾಗಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಮುಂದಾಗಿದೆ. ಇದರ ಉದ್ದೇಶ ಏನೆಂದರೆ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಪೂರೈಕೆ ಸರಪಳಿ ಮತ್ತು ಬೆಂಬಲ ಚಟುವಟಿಕೆಗಳ ವ್ಯಾಪಕ ಜಾಲವನ್ನು ಸ್ಥಾಪಿಸುವ ಮೂಲಕ ಈ ಮಹಾನ್ ದೇಶದಾದ್ಯಂತ ನಮ್ಮ ನವೀನ ಉಪಕರಣಗಳು, ಬಿಡಿಭಾಗಗಳು ಮತ್ತು ಸೇವೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮಾರುಕಟ್ಟೆ ಸೇವೆ ಸೌಲಭ್ಯ ರೈತರಿಗೆ ಸಿಗುತ್ತದೆ. ಕೃಷಿ ಉಪಕರಣ ಸಬ್ಸಿಡಿ ಯೋಜನೆಯ ಪಡೆಯಲು ಬೇಕಾಗುವ ಅರ್ಹತೆ – ನೀವು…

Read More

Mansoon Rainy 2024: ಮುಂಗಾರು ಮಳೆ ಈ ಜಿಲ್ಲೆಗಳಲ್ಲಿ ಪಕ್ಕಾ!

ಪ್ರೀಯ ರೈತರೇ ಇವತ್ತು ನಾವು ಮುಂದಿನ ಮುಂಗಾರು ಹಂಗಾಮಿನಲ್ಲಿ ಆಗುವ ಮಳೆಯ ಭವಿಷ್ಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಈಗಾಗಲೇ 2023 ಬರಗಾಲ ವರ್ಷ ಎಂದು ಘೋಷಣೆ ಆಗಿದ್ದು ಈ ಬಿಸಿ ಹವಾಮಾನ ಬದಲಾವಣೆ ಇಂದಾಗಿ ಮನುಷ್ಯ ಹಾಗೂ ಪ್ರಾಣಿ ಸಂಕುಲಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಉತ್ತರ ಭಾರತದಲ್ಲಿ ತೀವ್ರತರವಾದ ಶಾಖದ ಅಲೆಯ ಮುನ್ಸೂಚನೆಗಳಿಂದ ಪ್ರಮುಖ ವಿಶ್ರಾಂತಿ ಏನಾಗಬಹುದು, ಸ್ಕೈಮೆಟ್ ಹವಾಮಾನವು ಈ ವರ್ಷ ಜೂನ್ ನಿಂದ ಸೆಪ್ಟೆಂಬರ್ ವರೆಗೆ “ಸಾಮಾನ್ಯ” ಮಾನ್ಸೂನ್ (moderate mansoon)…

Read More

Crop loss insurance: ಈಗ ಬೆಳೆ ಹಾನಿ ಆದ್ರೆ ಶೀಘ್ರದಲ್ಲೇ ಪರಿಹಾರ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ, ದೇಶಾದ್ಯಂತ ಬೆಳೆ ನಷ್ಟ ಹಾಗೂ ಬೆಳೆ ಹಾನಿಯಿಂದ ಆಗುವ ನಷ್ಟವನ್ನು ಬರಿಸಲು ಕೇಂದ್ರ ಸರ್ಕಾರವು ಫಸಲ ಭೀಮಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈ ಯೋಜನೆ ಜಾರಿ ಅದಾಗಿನಿಂದ ರೈತರಿಗೆ ಬೆನ್ನೆಲುಬಾಗಿ ಈ ಯೋಜನೆಯು ನಿಂತಿದೆ ಹಾಗೂ ಈ ಯೋಜನೆಗಳ ನಿಯಮಗಳು ಬದಲಾಗುತ್ತಾ ಇರುತ್ತದೆ. ಈ ಯೋಜನೆಯಡಿ ರೈತರು ಬೆಳೆ ಹಾನಿ ಅಥವಾ ಬೆಳೆ ಪರಿಹಾರ ಪಡೆಯಲು ತಮ್ಮ ಬೆಳೆಗಳ ವಿಮೆಯನ್ನು ಮಾಡಿಸುವುದು ಕಡ್ಡಾಯವಾಗಿದೆ. ಈ…

Read More

Crop loan waiver amount :ನಿಮ್ಮ ಬೆಳೆಸಾಲ ಮನ್ನಾ ಹಣ ಬಿಡುಗಡೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರೀಯ ರೈತರೇ ಕೃಷಿ ಜಾಗೃತಿ ಜಾಲತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಬಂಪರ್ ಶುಭ ಸುದ್ದಿಯನ್ನು ನೀಡಿದೆ. ರೈತರಿಗೆ ಆರ್ಥಿಕ ಉತ್ತೇಜನ ನೀಡಲು ಹಾಗೂ ರೈತರಿಗೆ ಕೃಷಿಯಲ್ಲಿ ಬೆಳೆ ಬೆಳೆಯಲು ಹಲವಾರು ರೂಪಗಳಲ್ಲಿ ಸಾಲವನ್ನು ಸರ್ಕಾರ ಈಗಾಗಲೇ ನೀಡುತ್ತಿದೆ. ಅದೇ ರೀತಿ ರೈತರಿಗೆ ಆರ್ಥಿಕ ಸಂಕಷ್ಟ ಪರಿಹಾರ ನೀಡಲು ಸರ್ಕಾರ ರೈತರು ತಾವು ಮಾಡಿದ ಬೆಳೆಸಾಲದ ಹಣವನ್ನು ಸರ್ಕಾರವು ಮನ್ನಾ ಮಾಡಿದ್ದು, ರೈತರು ಬೆಳೆಸಾಲ ಮನ್ನಾದ ಬಗ್ಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಸಾಲಮನ್ನಾದ…

Read More