ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ…

Read More

ತೆಂಗಿನ ಬೆಳೆಗಾರರೇ! ಸಸಿಗಳನ್ನು ನೆಡಲು ಇದು ಸೂಕ್ತ ಕಾಲ: ಯಾಕೆ ಗೊತ್ತಾ?

ಕಳೆದೊಂದು ದಶಕದಿಂದ ಎಳನೀರು ಮತ್ತು ತೆಂಗಿನಕಾಯಿಗೆ ಉತ್ತಮ ಬೆಲೆ ದೊರೆಯುತ್ತಿದೆ. ಅದರಲ್ಲಿಯೂ ಕರ್ನಾಟಕದ ಎಳನೀರು ಹೊರ ರಾಜ್ಯಗಳಿಗೆ ನಿತ್ಯವೂ ಸಾಗಾಟವಾಗುತ್ತಿದ್ದು, ತೆಂಗು ಬೆಳೆಗಾರನಿಗೆ ಒಂದಷ್ಟು ಆದಾಯ ತಂದುಕೊಡುತ್ತಿದೆ. ಆದರೆ ಇವತ್ತಿನ ಪರಿಸ್ಥಿಿತಿಯಲ್ಲಿ ತೆಂಗು ಬೆಳೆಯುವುದು ಬೆಳೆಗಾರರಿಗೆ ಸುಲಭವಾಗಿ ಉಳಿದಿಲ್ಲ. ವಾತಾವರಣದ ಏರುಪೇರು, ತಗಲುವ ರೋಗಗಳು, ನಿರ್ವಹಣೆಯ ವೆಚ್ಚಗಳು, ಕೂಲಿಕಾರ್ಮಿಕರ ಸಮಸ್ಯೆಗಳು ಹೀಗೆ ಹತ್ತಾರು ಸಮಸ್ಯೆಗಳು ಬೆಳೆಗಾರರನ್ನು ಕಾಡಲಾರಂಭಿಸಿದೆ. ಆದರೂ ರೈತರು ಹೋರಾಡುತ್ತಾ ಬೆಳೆ ಬೆಳೆಯುತ್ತಿದ್ದಾರೆ. ತೆಂಗನ್ನು ನಾವು ಕಲ್ಪವೃಕ್ಷವೆಂದೇ ಕರೆಯುತ್ತೇವೆ. ಮೊದಲೆಲ್ಲ ಮನೆ ಬಳಿ ತೆಂಗಿನ ಮರಗಳನ್ನು…

Read More

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.! ರಾಜ್ಯದಲ್ಲಿ ಮುಂಗಾರು ಪ್ರವೇಶಿಸುವ ಮೂನ್ಸೂಚನೆ ಸಿಕ್ಕಿದ ಬೆನ್ನಲ್ಲೇ ಭಾನುವಾರದಿಂದ (ಜೂ 2) ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ. ಜೂನ್‌ 2 ರಂದು ಮುಂಗಾರು ಪ್ರವೇಶವಾಗುವ ಬೆನ್ನಲ್ಲೇ ಮಳೆಯ ಆರ್ಭಟ ಅಧಿಕವಾಗುವ ನಿರೀಕ್ಷೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ…

Read More