ಬರ ಪರಿಹಾರ ಹಣ ಅಪ್ಡೇಟ್ ನ್ಯೂಸ್!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬಹಳಷ್ಟು ಜನ ರೈತರು ಬೆಳೆ ವಿಮೆ ಹಣವನ್ನು ಪಾವತಿ ಮಾಡಿದ್ದಾರೆ. ಹಾಗಿದ್ದರೆ ಬೆಳೆ ವಿಮೆಯ ಹಣ ಈಗಾಗಲೇ 22 ಲಕ್ಷ ರೈತರಿಗೆ ಬೆಳೆವಿಮೆ ಹಣ ಬಿಡುಗಡೆಯಾಗಿದೆ ಯಾವ ರೈತರಿಗೆ ಎಷ್ಟು ಬೆಳೆ ವಿಮೆ ಹಾಗೂ ಎಷ್ಟು ಬರ ಪರಿಹಾರ ಹಣ ಜಮೆಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ…

Read More

ಇಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್ 18ನೇ ಕಂತಿನ ಹಣ.

PM Kisan 18th Installment: ಇಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್‌ 18ನೇ ಕಂತಿನ ಹಣ! 18 ನೇ ಕಂತಿನಿಂದ ಸುಮಾರು 12 ಕೋಟಿ ರೈತರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, 18 ನೇ ಕಂತಿನಿಂದ 2,000 ರೂಗಳನ್ನು ಪಡೆಯಲು, ರೈತರು ಈ ಕೆಳಗಿನ ಮೂರು ಕಾರ್ಯಗಳನ್ನು ಪೂರ್ಣಗೊಳಿಸಬೇಕು. ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೊಳಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ…

Read More