krushijagruti.com

ಬರ ಪರಿಹಾರ ಹಣ ಅಪ್ಡೇಟ್ ನ್ಯೂಸ್!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬಹಳಷ್ಟು ಜನ ರೈತರು ಬೆಳೆ ವಿಮೆ ಹಣವನ್ನು ಪಾವತಿ ಮಾಡಿದ್ದಾರೆ. ಹಾಗಿದ್ದರೆ ಬೆಳೆ ವಿಮೆಯ ಹಣ ಈಗಾಗಲೇ 22 ಲಕ್ಷ ರೈತರಿಗೆ ಬೆಳೆವಿಮೆ ಹಣ ಬಿಡುಗಡೆಯಾಗಿದೆ ಯಾವ ರೈತರಿಗೆ ಎಷ್ಟು ಬೆಳೆ ವಿಮೆ ಹಾಗೂ ಎಷ್ಟು ಬರ ಪರಿಹಾರ ಹಣ ಜಮೆಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ…

Read More

ಇಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್ 18ನೇ ಕಂತಿನ ಹಣ.

PM Kisan 18th Installment: ಇಂದು ನಿಮ್ಮ ಖಾತೆ ಸೇರುತ್ತೆ ಪಿಎಂ ಕಿಸಾನ್‌ 18ನೇ ಕಂತಿನ ಹಣ! 18 ನೇ ಕಂತಿನಿಂದ ಸುಮಾರು 12 ಕೋಟಿ ರೈತರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, 18 ನೇ ಕಂತಿನಿಂದ 2,000 ರೂಗಳನ್ನು ಪಡೆಯಲು, ರೈತರು ಈ ಕೆಳಗಿನ ಮೂರು ಕಾರ್ಯಗಳನ್ನು ಪೂರ್ಣಗೊಳಿಸಬೇಕು. ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಜಾರಿಗೊಳಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ…

Read More

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ…

Read More

ತೆಂಗಿನ ಬೆಳೆಗಾರರೇ! ಸಸಿಗಳನ್ನು ನೆಡಲು ಇದು ಸೂಕ್ತ ಕಾಲ: ಯಾಕೆ ಗೊತ್ತಾ?

ಕಳೆದೊಂದು ದಶಕದಿಂದ ಎಳನೀರು ಮತ್ತು ತೆಂಗಿನಕಾಯಿಗೆ ಉತ್ತಮ ಬೆಲೆ ದೊರೆಯುತ್ತಿದೆ. ಅದರಲ್ಲಿಯೂ ಕರ್ನಾಟಕದ ಎಳನೀರು ಹೊರ ರಾಜ್ಯಗಳಿಗೆ ನಿತ್ಯವೂ ಸಾಗಾಟವಾಗುತ್ತಿದ್ದು, ತೆಂಗು ಬೆಳೆಗಾರನಿಗೆ ಒಂದಷ್ಟು ಆದಾಯ ತಂದುಕೊಡುತ್ತಿದೆ. ಆದರೆ ಇವತ್ತಿನ ಪರಿಸ್ಥಿಿತಿಯಲ್ಲಿ ತೆಂಗು ಬೆಳೆಯುವುದು ಬೆಳೆಗಾರರಿಗೆ ಸುಲಭವಾಗಿ ಉಳಿದಿಲ್ಲ. ವಾತಾವರಣದ ಏರುಪೇರು, ತಗಲುವ ರೋಗಗಳು, ನಿರ್ವಹಣೆಯ ವೆಚ್ಚಗಳು, ಕೂಲಿಕಾರ್ಮಿಕರ ಸಮಸ್ಯೆಗಳು ಹೀಗೆ ಹತ್ತಾರು ಸಮಸ್ಯೆಗಳು ಬೆಳೆಗಾರರನ್ನು ಕಾಡಲಾರಂಭಿಸಿದೆ. ಆದರೂ ರೈತರು ಹೋರಾಡುತ್ತಾ ಬೆಳೆ ಬೆಳೆಯುತ್ತಿದ್ದಾರೆ. ತೆಂಗನ್ನು ನಾವು ಕಲ್ಪವೃಕ್ಷವೆಂದೇ ಕರೆಯುತ್ತೇವೆ. ಮೊದಲೆಲ್ಲ ಮನೆ ಬಳಿ ತೆಂಗಿನ ಮರಗಳನ್ನು…

Read More

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.! ರಾಜ್ಯದಲ್ಲಿ ಮುಂಗಾರು ಪ್ರವೇಶಿಸುವ ಮೂನ್ಸೂಚನೆ ಸಿಕ್ಕಿದ ಬೆನ್ನಲ್ಲೇ ಭಾನುವಾರದಿಂದ (ಜೂ 2) ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ. ಜೂನ್‌ 2 ರಂದು ಮುಂಗಾರು ಪ್ರವೇಶವಾಗುವ ಬೆನ್ನಲ್ಲೇ ಮಳೆಯ ಆರ್ಭಟ ಅಧಿಕವಾಗುವ ನಿರೀಕ್ಷೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ…

Read More

Arecanut Price : ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ,…

Read More

ಕುಸಿದ ಅಂತರ್ಜಲ : ಬೆಳೆ ಉಳಿಸಿಕೊಳ್ಳಲು ಹೊಸ ಹೊಸ ಪ್ರಯತ್ನದಲ್ಲಿ ರೈತರು

ನೆಲಮಂಗಲ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳ ರಕ್ಷಣೆಗೆ ರೈತರು ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್‌ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ದಿನೇದಿನೆ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆ ಬೇಸಿಗೆಯಲ್ಲಿ ನೀರಿನ ಮೂಲಗಳೇ ಬತ್ತಿ ಹೋಗುತ್ತಿವೆ. ಇದರಿಂದ ರೈತರ ಕೊಳವೆ ಬಾವಿಗಳಲ್ಲಿಯೂ ನೀರು ಕಡಿಮೆಯಾಗುತ್ತಿದ್ದು, ರೈತರೇ ಹೊಸ ಪೈಪ್‌ಗಳನ್ನು ಕೊಂಡು ಕೊಳವೆಬಾವಿಗೆ ಹೆಚ್ಚುವರಿ ಪೈಪ್ ಬಿಡಲು ಮುಂದಾಗಿದ್ದಾರೆ. ನೆಲಮಂಗಲ ತಾಲೂಕಿನ ಸೋಂಪುರ, ತ್ಯಾಮಗೊಂಡ್ಲು, ಕಸಬಾ ಭಾಗಗಳಲ್ಲಿ ಅಡಿಕೆ, ತೆಂಗು ತೋಟಗಳಿವೆ. ಶ್ರೀಪತಿಹಳ್ಳಿ, ಓಬಳಾಪುರ, ಕಾಮಾಲಾಪುರ, ನರಸೀಪುರ, ಶಿರಗನಹಳ್ಳಿ ಭಾಗದಲ್ಲಿ ತರಕಾರಿ…

Read More

ಉತಾರ (ಪಹಣಿ) ತಿದ್ದುಪಡಿ ಮಾಡಿಸುವುದು ಹೇಗೆ? ಎಂದು ಇಲ್ಲಿದೆ ನೋಡಿ

ನಿಮ್ಮ ಉತಾರಿಯಲ್ಲಿ ಹೊಲದ ಮಾಲೀಕರ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ? ಹೆಸರನ್ನು ತಿದ್ದುಪಡಿ ಎಲ್ಲಿ ಮಾಡಬೇಕು? ಅದರ ಪ್ರಕ್ರಿಯೆ ಏನು? ನಿಮ್ಮ ಜಮೀನಿನ ಪಹಣಿಯಲ್ಲಿ ಹೆಸರನ್ನು ತಿದ್ದುಪಡಿ ಮಾಡುವುದರಿಂದ ಆಗುವ ಉಪಯೋಗಗಳೇನು? ಇವೆಲ್ಲವುಗಳ ಬಗ್ಗೆ ಇರುವ ಸಂಪೂರ್ಣ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ. ಏನಿದು ಪಹಣಿ ತಿದ್ದುಪಡಿ? ಯಾವ ದಾಖಲೆಗಳು ಬೇಕು? ಪಹಣಿಯಲ್ಲಿ ಹೆಸರನ್ನು ತಿದ್ದುಪಡಿ ಮಾಡಲು ಕೆಲವು ದಾಖಲೆಗಳ ಅವಶ್ಯಕತೆ ಇರುತ್ತದೆ. ಪಹಣಿ ತಿದ್ದುಪಡಿ ಮಾಡಲು ಬೇಕಾಗುವ ದಾಖಲೆಗಳು? • 1964 ರಿಂದ ಇಲ್ಲಿಯವರೆಗೆ ಪ್ರತಿವರ್ಷದ…

Read More

2024ರ ದೊಡ್ಡ ಮಳೆ ಯಾವಾಗ! IMD 27 ಜಿಲ್ಲೆಗೆ ಆರೆಂಜ್ ಅಲರ್ಟ್

ಆತ್ಮೀಯ ಬಂಧುಗಳೇ ಎಲ್ ನೀನು ಎಂಬ ವೈಪರಿತ್ಯ ಕಾರಣದಿಂದಾಗಿ ಈ ಕಳೆದು 15 ಅಥವಾ ಒಂದು ವಾರಗಳಿಂದ ಮಳೆಯಾಗುತ್ತಿದೆ. ಮತ್ತು ಈ ಮುಂಬರುವ ಮುಂಗಾರು ಹಾಗೂ ದಿನಮಾನಗಳಲ್ಲಿ ಎಷ್ಟು ಮಳೆಯಾಗಲಿದೆ. ಎಂಬುದನ್ನು ಐ ಎಂ ಡಿ ಭಾರತೀಯ ಹವಾಮಾನ ಇಲಾಖೆ ಸಂದೇಶ ನೀಡಿದೆ. ಇದರ ಪ್ರಕಾರ ತಮ್ಮ ಜಿಲ್ಲೆಯ ಮಾಹಿತಿಯನ್ನು ಇಲ್ಲಿ ಪಡೆದುಕೊಳ್ಳಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ 27 ಜಿಲ್ಲೆಗಳನ್ನು ಆರೆಂಜ್ ಅಲರ್ಟ್ ಆಗಿ ಘೋಷಿಸಿದೆ. ಬದಲಾದ ಹವಾಮಾನ ಪರಿಸ್ಥಿತಿಯಿಂದಾಗಿ ಕರ್ನಾಟಕದ ಬೇಸಿಗೆ ಮಧ್ಯವು ಬಿರುಗಾಳಿ…

Read More

ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 50 ಸಾವಿರ ಉಚಿತ ಹಣ.

ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಹಲವಾರು ರೈತರಿಗೆ ಇದರ ಸದುಪಯೋಗ ಆಗುತ್ತೀದ್ದು ಈ ಯೋಜನೆಯಡಿಯಲ್ಲಿ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳಿಗೆ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು…

Read More