ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 50 ಸಾವಿರ ಉಚಿತ ಹಣ.

ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಹಲವಾರು ರೈತರಿಗೆ ಇದರ ಸದುಪಯೋಗ ಆಗುತ್ತೀದ್ದು ಈ ಯೋಜನೆಯಡಿಯಲ್ಲಿ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳಿಗೆ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು…

Read More

Ration Card:ಮೋಬೈಲ್ ನಲ್ಲಿಯೇ ಹೊಸ ರೇಷನ್ ಕಾರ್ಡ್ ಪಡೆಯಿರಿ! ಡೈರೆಕ್ಟ ಲಿಂಕ್ ಕ್ಲಿಕ್ ಮಾಡಿ

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಏನೆಂದರೆ ನೀವು ಹೋಗುವ ಎಲ್ಲಾ ಸ್ಥಳದಲ್ಲೂ ರೇಷನ್ ಕಾರ್ಡ್ ಹಾರ್ಡ್ ಕಾಪಿ ತೆಗೆದುಕೊಂಡು ಹೋಗುವುದು ಕಷ್ಟ ಅಥವಾ ಒಮ್ಮೊಮ್ಮೆ ತೆಗೆದುಕೊಂಡು ಹೋಗಲು ಮರೆತು ಹೋಗಬಹುದು. ಇದಕ್ಕೆ ಸರ್ಕಾರ ಇ – ರೇಷನ್ ಕಾರ್ಡ್ ಬಿಡುಗಡೆ ಮಾಡಿದ್ದು, ನೀವು…

Read More

Agri Implements Subsidy: ಎಲ್ಲಾ ಕೃಷಿ ಉಪಕರಣಗಳ ಮೇಲೆ 50% ಸಬ್ಸಿಡಿ!

ಸರ್ಕಾರವು ಯಂತ್ರೋಪಕರಣಗಳ ಸಬ್ಸಿಡಿ ವಿತರಣೆಗೆ ಮುಂದಾಗಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಮುಂದಾಗಿದೆ. ಇದರ ಉದ್ದೇಶ ಏನೆಂದರೆ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಪೂರೈಕೆ ಸರಪಳಿ ಮತ್ತು ಬೆಂಬಲ ಚಟುವಟಿಕೆಗಳ ವ್ಯಾಪಕ ಜಾಲವನ್ನು ಸ್ಥಾಪಿಸುವ ಮೂಲಕ ಈ ಮಹಾನ್ ದೇಶದಾದ್ಯಂತ ನಮ್ಮ ನವೀನ ಉಪಕರಣಗಳು, ಬಿಡಿಭಾಗಗಳು ಮತ್ತು ಸೇವೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮಾರುಕಟ್ಟೆ ಸೇವೆ ಸೌಲಭ್ಯ ರೈತರಿಗೆ ಸಿಗುತ್ತದೆ. ಕೃಷಿ ಉಪಕರಣ ಸಬ್ಸಿಡಿ ಯೋಜನೆಯ ಪಡೆಯಲು ಬೇಕಾಗುವ ಅರ್ಹತೆ – ನೀವು…

Read More