ತೆಂಗಿನ ಬೆಳೆಗಾರರೇ! ಸಸಿಗಳನ್ನು ನೆಡಲು ಇದು ಸೂಕ್ತ ಕಾಲ: ಯಾಕೆ ಗೊತ್ತಾ?

ಕಳೆದೊಂದು ದಶಕದಿಂದ ಎಳನೀರು ಮತ್ತು ತೆಂಗಿನಕಾಯಿಗೆ ಉತ್ತಮ ಬೆಲೆ ದೊರೆಯುತ್ತಿದೆ. ಅದರಲ್ಲಿಯೂ ಕರ್ನಾಟಕದ ಎಳನೀರು ಹೊರ ರಾಜ್ಯಗಳಿಗೆ ನಿತ್ಯವೂ ಸಾಗಾಟವಾಗುತ್ತಿದ್ದು, ತೆಂಗು ಬೆಳೆಗಾರನಿಗೆ ಒಂದಷ್ಟು ಆದಾಯ ತಂದುಕೊಡುತ್ತಿದೆ. ಆದರೆ ಇವತ್ತಿನ ಪರಿಸ್ಥಿಿತಿಯಲ್ಲಿ ತೆಂಗು ಬೆಳೆಯುವುದು ಬೆಳೆಗಾರರಿಗೆ ಸುಲಭವಾಗಿ ಉಳಿದಿಲ್ಲ. ವಾತಾವರಣದ ಏರುಪೇರು, ತಗಲುವ ರೋಗಗಳು, ನಿರ್ವಹಣೆಯ ವೆಚ್ಚಗಳು, ಕೂಲಿಕಾರ್ಮಿಕರ ಸಮಸ್ಯೆಗಳು ಹೀಗೆ ಹತ್ತಾರು ಸಮಸ್ಯೆಗಳು ಬೆಳೆಗಾರರನ್ನು ಕಾಡಲಾರಂಭಿಸಿದೆ. ಆದರೂ ರೈತರು ಹೋರಾಡುತ್ತಾ ಬೆಳೆ ಬೆಳೆಯುತ್ತಿದ್ದಾರೆ. ತೆಂಗನ್ನು ನಾವು ಕಲ್ಪವೃಕ್ಷವೆಂದೇ ಕರೆಯುತ್ತೇವೆ. ಮೊದಲೆಲ್ಲ ಮನೆ ಬಳಿ ತೆಂಗಿನ ಮರಗಳನ್ನು…

Read More

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

ರಾಜ್ಯಾದ್ಯಂತ ಜೂನ್ 3 ಮತ್ತು 4 ಕ್ಕೆ ನಿರಂತರ ಮಳೆ; 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.! ರಾಜ್ಯದಲ್ಲಿ ಮುಂಗಾರು ಪ್ರವೇಶಿಸುವ ಮೂನ್ಸೂಚನೆ ಸಿಕ್ಕಿದ ಬೆನ್ನಲ್ಲೇ ಭಾನುವಾರದಿಂದ (ಜೂ 2) ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ. ಜೂನ್‌ 2 ರಂದು ಮುಂಗಾರು ಪ್ರವೇಶವಾಗುವ ಬೆನ್ನಲ್ಲೇ ಮಳೆಯ ಆರ್ಭಟ ಅಧಿಕವಾಗುವ ನಿರೀಕ್ಷೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ…

Read More

Arecanut Price : ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ,…

Read More

ಕುಸಿದ ಅಂತರ್ಜಲ : ಬೆಳೆ ಉಳಿಸಿಕೊಳ್ಳಲು ಹೊಸ ಹೊಸ ಪ್ರಯತ್ನದಲ್ಲಿ ರೈತರು

ನೆಲಮಂಗಲ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳ ರಕ್ಷಣೆಗೆ ರೈತರು ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್‌ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ದಿನೇದಿನೆ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆ ಬೇಸಿಗೆಯಲ್ಲಿ ನೀರಿನ ಮೂಲಗಳೇ ಬತ್ತಿ ಹೋಗುತ್ತಿವೆ. ಇದರಿಂದ ರೈತರ ಕೊಳವೆ ಬಾವಿಗಳಲ್ಲಿಯೂ ನೀರು ಕಡಿಮೆಯಾಗುತ್ತಿದ್ದು, ರೈತರೇ ಹೊಸ ಪೈಪ್‌ಗಳನ್ನು ಕೊಂಡು ಕೊಳವೆಬಾವಿಗೆ ಹೆಚ್ಚುವರಿ ಪೈಪ್ ಬಿಡಲು ಮುಂದಾಗಿದ್ದಾರೆ. ನೆಲಮಂಗಲ ತಾಲೂಕಿನ ಸೋಂಪುರ, ತ್ಯಾಮಗೊಂಡ್ಲು, ಕಸಬಾ ಭಾಗಗಳಲ್ಲಿ ಅಡಿಕೆ, ತೆಂಗು ತೋಟಗಳಿವೆ. ಶ್ರೀಪತಿಹಳ್ಳಿ, ಓಬಳಾಪುರ, ಕಾಮಾಲಾಪುರ, ನರಸೀಪುರ, ಶಿರಗನಹಳ್ಳಿ ಭಾಗದಲ್ಲಿ ತರಕಾರಿ…

Read More

2024ರ ದೊಡ್ಡ ಮಳೆ ಯಾವಾಗ! IMD 27 ಜಿಲ್ಲೆಗೆ ಆರೆಂಜ್ ಅಲರ್ಟ್

ಆತ್ಮೀಯ ಬಂಧುಗಳೇ ಎಲ್ ನೀನು ಎಂಬ ವೈಪರಿತ್ಯ ಕಾರಣದಿಂದಾಗಿ ಈ ಕಳೆದು 15 ಅಥವಾ ಒಂದು ವಾರಗಳಿಂದ ಮಳೆಯಾಗುತ್ತಿದೆ. ಮತ್ತು ಈ ಮುಂಬರುವ ಮುಂಗಾರು ಹಾಗೂ ದಿನಮಾನಗಳಲ್ಲಿ ಎಷ್ಟು ಮಳೆಯಾಗಲಿದೆ. ಎಂಬುದನ್ನು ಐ ಎಂ ಡಿ ಭಾರತೀಯ ಹವಾಮಾನ ಇಲಾಖೆ ಸಂದೇಶ ನೀಡಿದೆ. ಇದರ ಪ್ರಕಾರ ತಮ್ಮ ಜಿಲ್ಲೆಯ ಮಾಹಿತಿಯನ್ನು ಇಲ್ಲಿ ಪಡೆದುಕೊಳ್ಳಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ 27 ಜಿಲ್ಲೆಗಳನ್ನು ಆರೆಂಜ್ ಅಲರ್ಟ್ ಆಗಿ ಘೋಷಿಸಿದೆ. ಬದಲಾದ ಹವಾಮಾನ ಪರಿಸ್ಥಿತಿಯಿಂದಾಗಿ ಕರ್ನಾಟಕದ ಬೇಸಿಗೆ ಮಧ್ಯವು ಬಿರುಗಾಳಿ…

Read More

ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 50 ಸಾವಿರ ಉಚಿತ ಹಣ.

ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಹಲವಾರು ರೈತರಿಗೆ ಇದರ ಸದುಪಯೋಗ ಆಗುತ್ತೀದ್ದು ಈ ಯೋಜನೆಯಡಿಯಲ್ಲಿ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳಿಗೆ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು…

Read More

Ration Card:ಮೋಬೈಲ್ ನಲ್ಲಿಯೇ ಹೊಸ ರೇಷನ್ ಕಾರ್ಡ್ ಪಡೆಯಿರಿ! ಡೈರೆಕ್ಟ ಲಿಂಕ್ ಕ್ಲಿಕ್ ಮಾಡಿ

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಏನೆಂದರೆ ನೀವು ಹೋಗುವ ಎಲ್ಲಾ ಸ್ಥಳದಲ್ಲೂ ರೇಷನ್ ಕಾರ್ಡ್ ಹಾರ್ಡ್ ಕಾಪಿ ತೆಗೆದುಕೊಂಡು ಹೋಗುವುದು ಕಷ್ಟ ಅಥವಾ ಒಮ್ಮೊಮ್ಮೆ ತೆಗೆದುಕೊಂಡು ಹೋಗಲು ಮರೆತು ಹೋಗಬಹುದು. ಇದಕ್ಕೆ ಸರ್ಕಾರ ಇ – ರೇಷನ್ ಕಾರ್ಡ್ ಬಿಡುಗಡೆ ಮಾಡಿದ್ದು, ನೀವು…

Read More

Crop loan waiver amount :ನಿಮ್ಮ ಬೆಳೆಸಾಲ ಮನ್ನಾ ಹಣ ಬಿಡುಗಡೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರೀಯ ರೈತರೇ ಕೃಷಿ ಜಾಗೃತಿ ಜಾಲತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಬಂಪರ್ ಶುಭ ಸುದ್ದಿಯನ್ನು ನೀಡಿದೆ. ರೈತರಿಗೆ ಆರ್ಥಿಕ ಉತ್ತೇಜನ ನೀಡಲು ಹಾಗೂ ರೈತರಿಗೆ ಕೃಷಿಯಲ್ಲಿ ಬೆಳೆ ಬೆಳೆಯಲು ಹಲವಾರು ರೂಪಗಳಲ್ಲಿ ಸಾಲವನ್ನು ಸರ್ಕಾರ ಈಗಾಗಲೇ ನೀಡುತ್ತಿದೆ. ಅದೇ ರೀತಿ ರೈತರಿಗೆ ಆರ್ಥಿಕ ಸಂಕಷ್ಟ ಪರಿಹಾರ ನೀಡಲು ಸರ್ಕಾರ ರೈತರು ತಾವು ಮಾಡಿದ ಬೆಳೆಸಾಲದ ಹಣವನ್ನು ಸರ್ಕಾರವು ಮನ್ನಾ ಮಾಡಿದ್ದು, ರೈತರು ಬೆಳೆಸಾಲ ಮನ್ನಾದ ಬಗ್ಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಸಾಲಮನ್ನಾದ…

Read More