Agri Implements Subsidy: ಎಲ್ಲಾ ಕೃಷಿ ಉಪಕರಣಗಳ ಮೇಲೆ 50% ಸಬ್ಸಿಡಿ!

ಸರ್ಕಾರವು ಯಂತ್ರೋಪಕರಣಗಳ ಸಬ್ಸಿಡಿ ವಿತರಣೆಗೆ ಮುಂದಾಗಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಮುಂದಾಗಿದೆ. ಇದರ ಉದ್ದೇಶ ಏನೆಂದರೆ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಪೂರೈಕೆ ಸರಪಳಿ ಮತ್ತು ಬೆಂಬಲ ಚಟುವಟಿಕೆಗಳ ವ್ಯಾಪಕ ಜಾಲವನ್ನು ಸ್ಥಾಪಿಸುವ ಮೂಲಕ ಈ ಮಹಾನ್ ದೇಶದಾದ್ಯಂತ ನಮ್ಮ ನವೀನ ಉಪಕರಣಗಳು, ಬಿಡಿಭಾಗಗಳು ಮತ್ತು ಸೇವೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮಾರುಕಟ್ಟೆ ಸೇವೆ ಸೌಲಭ್ಯ ರೈತರಿಗೆ ಸಿಗುತ್ತದೆ. ಕೃಷಿ ಉಪಕರಣ ಸಬ್ಸಿಡಿ ಯೋಜನೆಯ ಪಡೆಯಲು ಬೇಕಾಗುವ ಅರ್ಹತೆ – ನೀವು…

Read More

Mansoon Rainy 2024: ಮುಂಗಾರು ಮಳೆ ಈ ಜಿಲ್ಲೆಗಳಲ್ಲಿ ಪಕ್ಕಾ!

ಪ್ರೀಯ ರೈತರೇ ಇವತ್ತು ನಾವು ಮುಂದಿನ ಮುಂಗಾರು ಹಂಗಾಮಿನಲ್ಲಿ ಆಗುವ ಮಳೆಯ ಭವಿಷ್ಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಈಗಾಗಲೇ 2023 ಬರಗಾಲ ವರ್ಷ ಎಂದು ಘೋಷಣೆ ಆಗಿದ್ದು ಈ ಬಿಸಿ ಹವಾಮಾನ ಬದಲಾವಣೆ ಇಂದಾಗಿ ಮನುಷ್ಯ ಹಾಗೂ ಪ್ರಾಣಿ ಸಂಕುಲಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಉತ್ತರ ಭಾರತದಲ್ಲಿ ತೀವ್ರತರವಾದ ಶಾಖದ ಅಲೆಯ ಮುನ್ಸೂಚನೆಗಳಿಂದ ಪ್ರಮುಖ ವಿಶ್ರಾಂತಿ ಏನಾಗಬಹುದು, ಸ್ಕೈಮೆಟ್ ಹವಾಮಾನವು ಈ ವರ್ಷ ಜೂನ್ ನಿಂದ ಸೆಪ್ಟೆಂಬರ್ ವರೆಗೆ “ಸಾಮಾನ್ಯ” ಮಾನ್ಸೂನ್ (moderate mansoon)…

Read More

Crop loss insurance: ಈಗ ಬೆಳೆ ಹಾನಿ ಆದ್ರೆ ಶೀಘ್ರದಲ್ಲೇ ಪರಿಹಾರ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ, ದೇಶಾದ್ಯಂತ ಬೆಳೆ ನಷ್ಟ ಹಾಗೂ ಬೆಳೆ ಹಾನಿಯಿಂದ ಆಗುವ ನಷ್ಟವನ್ನು ಬರಿಸಲು ಕೇಂದ್ರ ಸರ್ಕಾರವು ಫಸಲ ಭೀಮಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈ ಯೋಜನೆ ಜಾರಿ ಅದಾಗಿನಿಂದ ರೈತರಿಗೆ ಬೆನ್ನೆಲುಬಾಗಿ ಈ ಯೋಜನೆಯು ನಿಂತಿದೆ ಹಾಗೂ ಈ ಯೋಜನೆಗಳ ನಿಯಮಗಳು ಬದಲಾಗುತ್ತಾ ಇರುತ್ತದೆ. ಈ ಯೋಜನೆಯಡಿ ರೈತರು ಬೆಳೆ ಹಾನಿ ಅಥವಾ ಬೆಳೆ ಪರಿಹಾರ ಪಡೆಯಲು ತಮ್ಮ ಬೆಳೆಗಳ ವಿಮೆಯನ್ನು ಮಾಡಿಸುವುದು ಕಡ್ಡಾಯವಾಗಿದೆ. ಈ…

Read More

Crop loan waiver amount :ನಿಮ್ಮ ಬೆಳೆಸಾಲ ಮನ್ನಾ ಹಣ ಬಿಡುಗಡೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರೀಯ ರೈತರೇ ಕೃಷಿ ಜಾಗೃತಿ ಜಾಲತಾಣಕ್ಕೆ ಸ್ವಾಗತ. ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಬಂಪರ್ ಶುಭ ಸುದ್ದಿಯನ್ನು ನೀಡಿದೆ. ರೈತರಿಗೆ ಆರ್ಥಿಕ ಉತ್ತೇಜನ ನೀಡಲು ಹಾಗೂ ರೈತರಿಗೆ ಕೃಷಿಯಲ್ಲಿ ಬೆಳೆ ಬೆಳೆಯಲು ಹಲವಾರು ರೂಪಗಳಲ್ಲಿ ಸಾಲವನ್ನು ಸರ್ಕಾರ ಈಗಾಗಲೇ ನೀಡುತ್ತಿದೆ. ಅದೇ ರೀತಿ ರೈತರಿಗೆ ಆರ್ಥಿಕ ಸಂಕಷ್ಟ ಪರಿಹಾರ ನೀಡಲು ಸರ್ಕಾರ ರೈತರು ತಾವು ಮಾಡಿದ ಬೆಳೆಸಾಲದ ಹಣವನ್ನು ಸರ್ಕಾರವು ಮನ್ನಾ ಮಾಡಿದ್ದು, ರೈತರು ಬೆಳೆಸಾಲ ಮನ್ನಾದ ಬಗ್ಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಸಾಲಮನ್ನಾದ…

Read More